ದೇವಸ್ಥಾನ ಧ್ವಂಸ ಪ್ರತಿಭಟಿಸಿ ಮನವಿ
ಹಾವೇರಿ : ಕಲಬುಗರ್ಿಯ ವಿಮಾನ ನಿಲ್ದಾಣ ಉದ್ಘಾಟನಾ ನೆಪದಲ್ಲಿ ಸಂತ ಸೇವಾಲಾಲ ಮಹಾರಾಜರ ಮತ್ತು ಮರಿಯಮ್ಮ ದೇವಿ ದೇವಸ್ಥಾನ ಧ್ವಂಸ ಗೊಳಿಸಿರುವ ಘಟನೆಯನ್ನು ಖಂಡಿಸಿ ಕನರ್ಾಟಕ ಕ್ಷತ್ರಿಯ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಕೆಕೆಓ ಯುವ ಘಟಕದ ಜಿಲ್ಲಾಧ್ಯಕ್ಷರಾದ ಜಿಲ್ಲಾ ಅಧ್ಯಕ್ಷ ಜಯರಾಮ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕ್ಷತ್ರಿಯ ಬಂಜಾರ ಸಮುದಾಯದ ದೇವಾಲಯಕ್ಕೆ ಧಕ್ಕೆ ಆಗಿದ್ದರಿಂದ ತುಂಬಾ ನೋವಾಗಿದೆ. ಈ ಹಿಂದೆ ಅಧಿಕಾರಿಗಳು ದೇವಾಲಯಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರೂ ಆದರೂ ಬೇಜವಾಬ್ದಾರಿಯಿಂದ ಸಮುದಾಯದ ಜನರ ಭಾವನೆಗೆ ನೋವಾಗಿದೆ. ಕೊಡಲೇ ಎರಡು ದೇವಾಲಯಗಳನ್ನು ಶ್ರೀಘ ಪುನರ್ ನಿಮರ್ಿಸಬೇಕು. ಬಾಂಜಾರ ಸಮುದಾಯದ ಇತರ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದರೂ ಇನ್ನು ಈಡೇರಿಲ್ಲ.ನಮ್ಮ ಬೇಡಿಕೆಗಳ ಬಗ್ಗೆ ಸಕರ್ಾರ ಕ್ರಮಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ನಾಗರಾಜ ಜೋರಾಪುರಿ, ಈರಣ್ಣ ಲಮಾಣಿ, ರಘು ಚವ್ಹಾಣ, ಪ್ರಮೋದ,ಕೆಕೆಓ ವಿವಿಧ ಘಟಕಗಳ, ಪದಾಧಿಕಾರಿಗಳು ಹಾಗೂ ಸಮುದಾಯದವರು ಪಾಲ್ಗೊಂಡಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 