ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಗುರು ಮೆಟಗುಡ್ಡ ನೇತೃತ್ವದಲ್ಲಿ ಮನವಿ
Appeal led by Guru Metagudda demanding road construction
ಬೈಲಹೊಂಗಲ 16: ಪಟ್ಟಣದ ವಿದ್ಯಾನಗರ 2ನೇ ಕ್ರಾಸ್ ಒಳಬರುವ ರಸ್ತೆಗಳನ್ನು ಡಾಂಬರೀಕರಣ ಅಥವಾ ಸಿಸಿ ರಸ್ತೆ ಮಾಡುವ ಕುರಿತು ವಿದ್ಯಾನಗರವಾಸಿ ಸಂಘ ಬೈಲಹೊಂಗಲ ಅವರು ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು, ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪುರಸಭಾ ಸದಸ್ಯ ಗುರು ಮೆಟಗುಡ್ಡ ಅವರು ಹಲವಾರು ವರ್ಷಗಳಿಂದ ದುಸ್ಥಿತಿಯಲ್ಲಿದ್ದು ಮತ್ತು ಮಳೆಗಾಲದಲ್ಲಿ ಹಳ್ಳಕೊಳ್ಳದಂತೆ ನೀರಿನಿಂದ ತುಂಬಿಕೊಳ್ಳುತ್ತಿದ್ದು ವೃದ್ಧರಿಗೆ ಹಾಗೂ ಶಾಲಾ ಮಕ್ಕಳಿಗೆ ಸಂಚರಿಸಲು ಹಾಗೂ ಶಾಲೆಗೆ ಹೋಗಿ ಬರಲು ತೊಂದರೆ ಆಗುತ್ತಿದ್ದು ವಿದ್ಯಾನಗರ ಎರಡನೆ ಕ್ರಾಸಿನ ಹಾಗೂ ಒಳಬರುವ ರಸ್ತೆಗಳನ್ನು ಡಾಂಬರೀಕರ ರಸ್ತೆ ಮಾಡಲು ಮತ್ತು ಗಠಾರುಗಳನ್ನು ಹೊಸದಾಗಿ ನಿರ್ಮಿಸಲು ಆಗ್ರಹಿಸುತ್ತೇವೆ ಎಂದರು ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಬಸವರಾಜ ಭರಮಣ್ಣವರ, ಶಿವಾನಂದ ರೇಷ್ಮೆ, ಬಸವರಾಜ ಮೆಟಗುಡ್ಡ , ಸುನೀಲ ಒಳಸಂಗ ಉಪಸ್ಥಿತರಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 