ಪ್ರೇಮಿಗಳ ದಿನಾಚರಣೆ ಆಚರಿಸದಂತೆ ಮನವಿ: ಜಾಗೃತಿ
Appeal not to celebrate Valentine's Day: Awareness
ಲೋಕದರ್ಶನ ವರದಿ
ಮಹಾಲಿಂಗಪುರ 12: ಪಟ್ಟಣದ ಭಜರಂಗದಳ ಹಾಗೂ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಫೆ.14ಕ್ಕೆ ಪ್ರೇಮಿಗಳ ದಿನಾಚರಣೆ ಆಚರಿಸದಂತೆ ಇಂದು ಕೆಎಲ್ಇ ಪದವಿ ಕಾಲೇಜು, ಡಿಪ್ಲೊಮ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸ್ಥಳೀಯ ಪೊಲೀಸ್ ಠಾಣಾಧಿಕಾರಿಗೆ ಭೇಟಿ ನೀಡಿ ಅಂದು ಶಾಲಾ-ಕಾಲೇಜು, ಉದ್ಯಾನವನ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಗಲಾಟೆ ಮತ್ತು ಅನೈತಿಕ ಚಟುವಟಿಕೆಗಳು ನಡೆಯದಂತೆ ಕೋರಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರಾದ ರಾಘು ಪವಾರ, ಶಿವು ಸಣ್ಣಕ್ಕಿ, ಬಸು ಮುರಾರಿ, ರಾಘು ಡಂಬಳ, ರಾಘು ಕಪರಟ್ಟಿ, ಸುರೇಶ ಕೊಣ್ಣೂರ, ಅನಿಲ ಖವಾಶಿ, ಸಚಿನ ಖೋತ, ದಾನೇಶ ಡೊಂಬರ, ಮಾದೇವ ಗೌಂಡಿ, ಆನಂದ ಉತ್ತೂರ, ಶ್ರೀನಿವಾಸ ಸಬಕಾಳೆ, ಶಂಕರ ಶಿರೋಳ, ನವೀನ ಕೈಪಾಲಿ ಸೇರಿದಂತೆ ಇತರರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 