ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯಾಧಿಕಾರಿ ಮಹೇಶ ಭಜಂತ್ರಿರವರಿಗೆ ಮನವಿ
Appeal to Chief Officer Mahesh Bhajantri to provide basic facilities
ಯರಗಟ್ಟಿ 30 : ಪಟ್ಟಣದ ವಾರ್ಡ್ ನಂ. 1 ಹೊಸ ರೇಸಿಡೆನ್ಸಿಯಲ್ ಬಡಾವಣೆಗೆ ಪಟ್ಟಣ ಪಂಚಾಯಿತಿಯಿಂದ ಕುಡಿಯುವ ನೀರು, ಚರಂಡಿ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಬಡಾವಣೆ ನಿವಾಸಿಗಳು ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ಮನವಿ ಸಲ್ಲಿಸಿದರು. ಈ ವೇಳೆ ಶಬ್ಬೀರ ಬಿಳಗಿ, ಮಂಜುನಾಥ ದೇವರಡ್ಡಿ, ಕೆ. ಎಸ್. ಪಾಟೀಲ, ಸೋಮು ರೈನಾಪೂರ, ಚಿಂದಬರ ಕಟ್ಟಿಮನಿ, ಶಬ್ಬೀರ ಮನಿಯಾರ, ಮಂಜುನಾಥ ನೀಲಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 