ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯಾಧಿಕಾರಿ ಮಹೇಶ ಭಜಂತ್ರಿರವರಿಗೆ ಮನವಿ
Appeal to Chief Officer Mahesh Bhajantri to provide basic facilities
ಯರಗಟ್ಟಿ 30 : ಪಟ್ಟಣದ ವಾರ್ಡ್ ನಂ. 1 ಹೊಸ ರೇಸಿಡೆನ್ಸಿಯಲ್ ಬಡಾವಣೆಗೆ ಪಟ್ಟಣ ಪಂಚಾಯಿತಿಯಿಂದ ಕುಡಿಯುವ ನೀರು, ಚರಂಡಿ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಬಡಾವಣೆ ನಿವಾಸಿಗಳು ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ಮನವಿ ಸಲ್ಲಿಸಿದರು. ಈ ವೇಳೆ ಶಬ್ಬೀರ ಬಿಳಗಿ, ಮಂಜುನಾಥ ದೇವರಡ್ಡಿ, ಕೆ. ಎಸ್. ಪಾಟೀಲ, ಸೋಮು ರೈನಾಪೂರ, ಚಿಂದಬರ ಕಟ್ಟಿಮನಿ, ಶಬ್ಬೀರ ಮನಿಯಾರ, ಮಂಜುನಾಥ ನೀಲಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 