ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯಾಧಿಕಾರಿ ಮಹೇಶ ಭಜಂತ್ರಿರವರಿಗೆ ಮನವಿ
Appeal to Chief Officer Mahesh Bhajantri to provide basic facilities
ಯರಗಟ್ಟಿ 30 : ಪಟ್ಟಣದ ವಾರ್ಡ್ ನಂ. 1 ಹೊಸ ರೇಸಿಡೆನ್ಸಿಯಲ್ ಬಡಾವಣೆಗೆ ಪಟ್ಟಣ ಪಂಚಾಯಿತಿಯಿಂದ ಕುಡಿಯುವ ನೀರು, ಚರಂಡಿ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಬಡಾವಣೆ ನಿವಾಸಿಗಳು ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ಮನವಿ ಸಲ್ಲಿಸಿದರು. ಈ ವೇಳೆ ಶಬ್ಬೀರ ಬಿಳಗಿ, ಮಂಜುನಾಥ ದೇವರಡ್ಡಿ, ಕೆ. ಎಸ್. ಪಾಟೀಲ, ಸೋಮು ರೈನಾಪೂರ, ಚಿಂದಬರ ಕಟ್ಟಿಮನಿ, ಶಬ್ಬೀರ ಮನಿಯಾರ, ಮಂಜುನಾಥ ನೀಲಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 