ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವು ಪರಿಹಾರಕ್ಕೆ ಸಿದ್ಧರಾಮಯ್ಯನವರಿಗೆ ಮನವಿ
Appeal to Siddaramaiah for the death of Ayyappaswamy Maladharis
ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವು ಪರಿಹಾರಕ್ಕೆ ಸಿದ್ಧರಾಮಯ್ಯನವರಿಗೆ ಮನವಿ
ಶಿರಹಟ್ಟಿ 30: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ 6 ಜನ ಮಾಲಾಧಿಕಾರಿಗಳು ಮರಣ ಹೊಂದಿರುವ ಹಿನ್ನೆಲೆ ಪ್ರತಿಯೊಂದು ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಟ್ಟಣದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಭಕ್ತವೃಂದ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂತೋಷ ಕುರಿ, ಗೂಳಪ್ಪ ಕರಿಗಾರ, ಹನಮಂತ ಪವಾರ, ಚಂದ್ರು ಜೊಗೇರ, ಪ್ರವೀಣ ಗಂಟಿ, ಮನೋಜ ಭಜಂತ್ರಿ, ಮಲ್ಲು ಬೋರಶೆಟ್ರ, ಮಲ್ಲಪ್ಪ ಕುದರಿ, ಆನಂದ ಗಂಟಿ, ಗೌಡಪ್ಪ ಪಾಟೀಲ, ಮಂಜು ಕಲಾಲ, ಪ್ರಶಾಂತ ಗಾಯಕವಾಡ ಹಾಗೂ ಮಹಾಂತೇಶ ಛಲವಾದಿ ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 