2025-26ನೇ ಸಾಲಿನ ಕೇಂದ್ರ ಆರ್ಥಿಕ ನೀತಿ ಕೈಬಿಡುವಂತೆ ಮನವಿ
Appeal to abandon the Central Economic Policy for 2025-26
ಹೊಸಪೆಟೆ 15:ಸದರಿ ಮನವಿಯಲ್ಲಿಕೇಂದ್ರ ಸರ್ಕಾರ ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ, ಕುಟುಂಬ ಪಿಂಚಣಿದಾರರ ವೇತನವನ್ನು ಪುರಸ್ಕರಿಸಲು ಈಗಾಗಲೆ 8ನೇ ವೇತನಆಯೋಗವನ್ನುರಚನೆ ಮಾಡಿದೆ. ಕೇಂದ್ರ ಸರ್ಕಾರವು ದಿನಾಂಕ : 25.03.2025 ರಂದು ಲೋಕಸಭೆಯಲ್ಲಿಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್ ರವರುಆರ್ಥಿಕ ಬಿಲ್ಲನ್ನು ಮಂಡಿಸುವಾಗ ದಿನಾಂಕ : 01.04.2026ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ, ಪಿಂಚಣಿ ಮತ್ತುಕುಟುಂಬ ಪಿಂಚಣಿಯನ್ನು ಪುರಸ್ಕರಿಸಲು ಸಾಧ್ಯವಾಗುವುದಿಲ್ಲವೆಂಬ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಇದರಿಂದ ದಿನಾಂಕ : 01.04.2026ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ, ಪಿಂಚಣಿ ಮತ್ತುಕುಟುಂಬ ಪಿಂಚಣೀದಾರರಿಗೆಆರ್ಥಿಕ ಸಂಕಷ್ಟಕೊಳಗಾಗುತ್ತಾರೆ.ಆದಕಾರಣಕೇಂದ್ರ ಸರ್ಕಾರದ ನೀತಿಯನ್ನುಕೈಬಿಡುವಂತೆ ಖಂಡಿಸಿ ಹೋರಾಟ ನಡೆಸಲಾಗುವುದುಎಂದು ತಿಳಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿಜಿಲ್ಲಾಘಟಕದಜಿಲ್ಲಾಧ್ಯಕ್ಷರಾದ ಬಿ.ರಾಮಪ್ಪ, ಕಾರ್ಯದರ್ಶಿ ಎಂ.ನಾಗಲಿಂಗಪ್ಪ, ತಾಲೂಕುಘಟಕದಅಧ್ಯಕ್ಷರಾದರಾಜಶೇಖರ್ ಪಾಟೀಲ್, ಉಪಾಧ್ಯಕ್ಷರಾದ ವಿಜಯಕುಮಾರ್, ಕಾರ್ಯದರ್ಶಿ ಎಸ್.ಎಂ.ಸಿದ್ದಲಿಂಗಯ್ಯ, ಖಜಾಂಚಿಯಾದ ಮಂಜುನಾಥಸ್ವಾಮಿ, ಕೆ.ರಾಮಪ್ಪ, ಪೋಲಿಸ್ ಇಲಾಖೆಯಅಧ್ಯಕ್ಷರಾದಎಂ.ಕುಮಾರಸ್ವಾಮಿ, ಯು.ಆಂಜನೇಯಲು, ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ವರದಿಯನ್ನುತಮ್ಮ ಪತ್ರಿಕೆ ಮತ್ತು ಮಾಧ್ಯಮದಲ್ಲಿ ಪ್ರಕಟಗೊಳಿಸಬೇಕೆಂದು ಕೋರಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 