ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಮಾಡಲು ಮನವಿ
Appeal to fill vacant government posts
ಲೋಕದರ್ಶನ ವರದಿ
ಧಾರವಾಡ 05: ನಗರದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಆಕಾಂಕ್ಷಿಗಳ ಪ್ರತಿಭಟನೆಯನ್ನು ನಿರಾಕರಿಸುವುದು ಈ ನೆಲದ ಕಾನೂನಿಗೆ ವಿರೋಧವಾಗಿದೆ. ಪ್ರತಿಭಟನೆ ಪ್ರತಿಯೊಬ್ಬರ ಹಕ್ಕು ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ ಧಾರವಾಡದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದವರು ರೈತರ ಕಾರ್ಮಿಕರ ಹಿಂದುಳಿದ ವರ್ಗಗಳ ಮಕ್ಕಳೇ ಹೆಚ್ಚಾಗಿದ್ದು ಅವರ ತಂದೆ ತಾಯಿಗಳು ಸಾಲ ಮಾಡಿ ವಿದ್ಯಾಭ್ಯಾಸ ಮಾಡಿಸಿರುತ್ತಾರೆ ಇಂಥ ಪರಿಸ್ಥಿತಿಯಲ್ಲಿ ಅವರ ಹಕ್ಕನ್ನು ಕಸಿದುಕೊಳ್ಳುವುದು ಸರ್ಕಾರದ ನೀತಿಯಲ್ಲ ಮತ್ತು ಇದು ಪ್ರಜಾಪ್ರಭುತ್ವ ವಿರೋಧಿ ಆಗಿರುತ್ತದೆ ರೈತರ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಬಂದ ಈಗ ಅವರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಖಂಡನೀಯ.
ಪೊಲೀಸ್ ಇಲಾಖೆಯನ್ನು ಬಿಟ್ಟು ಪ್ರತಿಭಟನೆ ಹಕ್ಕನ್ನು ಕಿತ್ತುಕೊಳ್ಳುವುದು ಮುಂದಿನ ದಿನಗಳಲ್ಲಿ ಯುವಜನತೆ ಮತ್ತು ರೈತರು ಮತ್ತು ಸಮಸ್ತ ನಾಡಿನ ಜನತೆ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಕೂಡಲೇ ತಾವುಗಳು ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 