ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧ ಗಳನ್ನು ತಡೆಗಟ್ಟಲು ಮನವಿ
Appeal to prevent cyber fraud and digital crimes
ಕೊಪ್ಪಳ 29: ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧ ಗಳು ಹೆಚ್ಚಾಗುತ್ತಿವೆ ಇದರಿಂದ ಅಮಾಯಕ ಜನರಿಗೆ ತುಂಬಾ ತೊಂದರೆಯಾಗುತ್ತದೆ ಪೊಲೀಸ್ ಇಲಾಖೆ ಕೂಡಲೇ ಅಗತ್ಯ ಕ್ರಮ ಕೈಗೊಂಡು ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧಗಳನ್ನು ತಡೆಗಟ್ಟಬೇಕೆಂದು ಸೋಲಿದಾರಿಟಿ ಯೂಥ್ ಮೊಮೆಂಟ್ ಕೊಪ್ಪಳ ಘಟಕದ ಪದಾಧಿಕಾರಿಗಳು ಮನವಿ ಪತ್ರ ಅರ್ಿಸಿ ಒತ್ತಾಯಿಸಿದ್ದಾರೆ, ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಭೇಟಿ ಮಾಡಿ ಮನವಿ ಪತ್ರ ಅರ್ಿಸಿದ ಈ ಸಂದರ್ಭದಲ್ಲಿ ಸಾಲಿಡಾರಿಟಿ ಯೂಥ್ ಮೊಮೆಂಟ್ ಕೊಪ್ಪಳ ಘಟಕದ ಪದಾಧಿಕಾರಿಗಳಾದ ಅಧ್ಯಕ್ಷ ಏಜಾಜ್ ಅಹಮದ್ ಶರೀಫ್ ,ಕಾರ್ಯದರ್ಶಿ ಮಹಮ್ಮದ್ ಯೂಸುಫ್ ಮತ್ತು ರೆಹಮತ ಹುಸೇನ್ ಹಾಗೂ ಪಹಾದ್ ಹುಸೇನ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 