ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧ ಗಳನ್ನು ತಡೆಗಟ್ಟಲು ಮನವಿ
Appeal to prevent cyber fraud and digital crimes
ಕೊಪ್ಪಳ 29: ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧ ಗಳು ಹೆಚ್ಚಾಗುತ್ತಿವೆ ಇದರಿಂದ ಅಮಾಯಕ ಜನರಿಗೆ ತುಂಬಾ ತೊಂದರೆಯಾಗುತ್ತದೆ ಪೊಲೀಸ್ ಇಲಾಖೆ ಕೂಡಲೇ ಅಗತ್ಯ ಕ್ರಮ ಕೈಗೊಂಡು ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧಗಳನ್ನು ತಡೆಗಟ್ಟಬೇಕೆಂದು ಸೋಲಿದಾರಿಟಿ ಯೂಥ್ ಮೊಮೆಂಟ್ ಕೊಪ್ಪಳ ಘಟಕದ ಪದಾಧಿಕಾರಿಗಳು ಮನವಿ ಪತ್ರ ಅರ್ಿಸಿ ಒತ್ತಾಯಿಸಿದ್ದಾರೆ, ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಭೇಟಿ ಮಾಡಿ ಮನವಿ ಪತ್ರ ಅರ್ಿಸಿದ ಈ ಸಂದರ್ಭದಲ್ಲಿ ಸಾಲಿಡಾರಿಟಿ ಯೂಥ್ ಮೊಮೆಂಟ್ ಕೊಪ್ಪಳ ಘಟಕದ ಪದಾಧಿಕಾರಿಗಳಾದ ಅಧ್ಯಕ್ಷ ಏಜಾಜ್ ಅಹಮದ್ ಶರೀಫ್ ,ಕಾರ್ಯದರ್ಶಿ ಮಹಮ್ಮದ್ ಯೂಸುಫ್ ಮತ್ತು ರೆಹಮತ ಹುಸೇನ್ ಹಾಗೂ ಪಹಾದ್ ಹುಸೇನ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 