ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧ ಗಳನ್ನು ತಡೆಗಟ್ಟಲು ಮನವಿ
Appeal to prevent cyber fraud and digital crimes
ಕೊಪ್ಪಳ 29: ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧ ಗಳು ಹೆಚ್ಚಾಗುತ್ತಿವೆ ಇದರಿಂದ ಅಮಾಯಕ ಜನರಿಗೆ ತುಂಬಾ ತೊಂದರೆಯಾಗುತ್ತದೆ ಪೊಲೀಸ್ ಇಲಾಖೆ ಕೂಡಲೇ ಅಗತ್ಯ ಕ್ರಮ ಕೈಗೊಂಡು ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧಗಳನ್ನು ತಡೆಗಟ್ಟಬೇಕೆಂದು ಸೋಲಿದಾರಿಟಿ ಯೂಥ್ ಮೊಮೆಂಟ್ ಕೊಪ್ಪಳ ಘಟಕದ ಪದಾಧಿಕಾರಿಗಳು ಮನವಿ ಪತ್ರ ಅರ್ಿಸಿ ಒತ್ತಾಯಿಸಿದ್ದಾರೆ, ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಭೇಟಿ ಮಾಡಿ ಮನವಿ ಪತ್ರ ಅರ್ಿಸಿದ ಈ ಸಂದರ್ಭದಲ್ಲಿ ಸಾಲಿಡಾರಿಟಿ ಯೂಥ್ ಮೊಮೆಂಟ್ ಕೊಪ್ಪಳ ಘಟಕದ ಪದಾಧಿಕಾರಿಗಳಾದ ಅಧ್ಯಕ್ಷ ಏಜಾಜ್ ಅಹಮದ್ ಶರೀಫ್ ,ಕಾರ್ಯದರ್ಶಿ ಮಹಮ್ಮದ್ ಯೂಸುಫ್ ಮತ್ತು ರೆಹಮತ ಹುಸೇನ್ ಹಾಗೂ ಪಹಾದ್ ಹುಸೇನ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 