ಟಿಪ್ಪು ದಿನಾಚರಣೆ ಆಚರಿಸಲು ಪರವಾಣಿಗೆ ನೀಡಬೇಕೆಂದು ಮನವಿ
ಲೋಕದರ್ಶನ
ವರದಿ
ಬೆಳಗಾವಿ 30: ನ.
11ಕ್ಕೆ ಟಿಪ್ಪು ದಿನಾಚರಣೆಯನ್ನು ಆಚರಿಸಲು ಜಿಲ್ಲಾಡಳಿತ ಪರವಾಣಿಗೆ ನೀಡಬೇಕೆಂದು ಬೆಳಗಾವಿ ಘಟಕದ ಟಿಪ್ಪು ಸುಲ್ತಾನ
ಸಂಘರ್ಷ ಸಮೀತಿ ವತಿಯಿಂದ ಜಿಲ್ಲಿಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಮಂಗಳವಾರ
ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಟಿಪ್ಪು ಸುಲ್ತಾನ ಸಂಘರ್ಷ ಸಮೀತಿಯ ಜಿಲ್ಲಾ ಘಟಕದ ಅಧ್ಯಕ್ಷ ಆರೀಫ್
ಕಟಗೇರಿ ನೇತೃತ್ವದಲ್ಲಿ ಮನವಿ ಸಲ್ಲಿಸಿ ನವಂಬರ
11 ರಂದು ಟಿಪ್ಪು ಜಯಂತಿಯನ್ನು ಆಚರಿಸಲು,್ತ ಕಾರ್ಯಕ್ರಮಗಳನ್ನು ಮತ್ತು
ಪೋಟರ್್ ರಸ್ತೆಯಿಂದ ಚನ್ನಮ್ಮ ವೃತ್ತದವರೆಗೆ ರ್ಯಾಲಿ
ಮಾಡಲು ಜಿಲ್ಲಾಡಳಿತ ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 