ಸ್ವಂತ ಸೂರು ಮಂಜುರು ಮಾಡಬೇಕೆಂದು ವತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ
ಲೋಕದರ್ಶನ ವರದಿ
ಬೆಳಗಾವಿ : ಜೀವನ ನಡೆಸುವದಕ್ಕೆ ನಮಗೆ ಸ್ವಂತ ಸೂರಿಲ್ಲ ನಮಗೆ ಸ್ವಂತ ಸೂರನ್ನು ಆದಷ್ಟು ಬೇಗನೆ ವದಸಿಕೊಡಬೇಕೆಂದು ಖಸಾಯಿ ಗಲ್ಲಿ ಖಡ್ಡಾ ರಹವಾಸಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಬುಧವಾರ ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ಮಾಡುತ್ತ ಜಿಲ್ಲಾಧಿಕಾರಿ ಕಚೇರಿ ತೆರಳಿ ತಮ್ಮ ಎಲ್ಲ ಸಮಸ್ಯೆಗಳೆಲ್ಲವನ್ನು ಬಗೆಹರಿಸಬೇಕು, ನಮಗೆ ಆದಷ್ಟು ಬೇಗ ಸೂಕ್ತಕ್ರಮ ಕ್ರಮ ತೆಗೆದುಕೊಂಡು ಸ್ವಂತ ಸೂರ ಮಂಜುರು ಮಾಡಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹುಸೇನ್ ಬೇಪಾರಿ, ದಿವ್ಯಾ ಅನಂತಪುರಿ,ರಹೀಮತ್ ಬೇಪಾರಿ ರೇಷ್ಮಾ ಮತ್ತೆಸಾಬ,ನೂರಜಾನ್ ಮಾದೇವಿ ಬೂದಿಕೊಪ್ಪ, ಮಲ್ಲವ್ವಾ ತಪ್ಪಲಿ, ನಹೀಮಾ ಬೇಪಾರಿ, ಸಹೀದಾ ಬೇಪಾರಿ, ಖೈರುಣ ಕುಳಚೆ, ಶಬಾನಾ ಮುಜಾವರ, ಸಾಯಿರಾಭಾನ ಸರಜೇಖಾನ ಮುಂತಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 