ವಿದ್ಯುತ್ ಖಾಸಗಿಕರಣ ಮತ್ತು ಟಾಟಾ ಪವರ್ ಕಂಪನಿ ಪರವಾನಿಗೆ ವಿರೋಧಿಸಿ ಸರ್ಕಾಕ್ಕೆ ಮನವಿ
Appeal to the government against electricity privatization and Tata Power Company license
ಲೋಕದರ್ಶನ ವರದಿ
ಬೆಂಗಳೂರು 17: ಟಾಟಾ ಪವರ್ ಕಂಪನಿಯವರಿಗೆ ಪರವಾನಿಗೆ ನೀಡಬಾರದೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇದನ್ನು ವಿರೋಧಿಸುತ್ತದೆ. ಇದು ರೈತರ ಪಂಪ್ಸೆಟ್ಟುಗಳಿಗೆ ಮಾರಕವಾಗಿದೆ ಮತ್ತು ಗೃಹ ಬಳಕೆಗೆ ಮತ್ತು ನಿರುದ್ಯೋಗದ ಸಮಸ್ಯೆಯು ಹೆಚ್ಚಾಗಲಿದ್ದು ಮತ್ತು ಮೀಸಲಾತಿಯಲ್ಲಿ ತೊಂದರೆ ಉಂಟಾಗುತ್ತದೆ ಎಂದರು
ಒಂದು ವೇಳೆ ವಿದ್ಯುತ್ ಖಾಸಗಿಕರಣ ಆಗಿದ್ದೆ ಆದರೆ ಕರ್ನಾಟಕದ್ಯಂತ ಬಂದ್ಗೆ ಕರೆ ಕೊಡುವುದರ ಮೂಲಕ, ಕರ್ನಾಟಕ ಸರ್ಕಾರದ ವಿರುದ್ಧ ಬಾರು ಕೋಲು ಚಳುವಳಿ ಮಾಡಿ ಉಗ್ರವಾದ ಹೋರಾಟ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಾಡಲಾಗುವುದು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲೆ, ಟಿ.ನಾಗರಾಜ್ ಜಿಲ್ಲಾಧ್ಯಕ್ಷರು, ಆರ್.ಆರ್.ತಾಯಪ್ಪ ಜಿಲ್ಲಾ ಉಪಾಧ್ಯಕ್ಷರು, ದೊಡ್ಡ ಗಾಳೆಪ್ಪ, ರೇವಣ ಸಿದ್ದಪ್ಪ, ಕೆ.ಮೂರ್ತಿ, ಅಯ್ಯಣ್ಣ, ಮಹಾರುದ್ರ, ಗಂಟೆ ಬಸವರಾಜ, ಗಾದಿಲಿಂಗಪ್ಪ, ಸತೀಶ್, ರಾಮಾಂಜನಿ, ಸಾಗರ್ ಇನ್ನಿತರರು ಉಪಸ್ಥಿತರಿದ್ದು ಮನವಿ ಪತ್ರವನ್ನು ಸಲ್ಲಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 