ಸ್ಕ್ಯಾನಿಂಗ ವ್ಯವಸ್ಥೆಗೆ ಮನವಿ
ಗೋಕಾಕ: ನಗರದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು ವರ್ಷಗಳಿಂದ ಸ್ಕ್ಯಾನಿಂಗ ವ್ಯವಸ್ಥೆ ಇಲ್ಲದೆ ಬಡ ರೋಗಿಗಳು ಪರದಾಡುವ ಸನ್ನಿವೇಶ ಉಂಟಾಗಿದ್ದು ಬೆಳಗಾವಿ ಸಿವಿಲ್ ಹಾಗೂ ಗೋಕಾಕ ನಗರದ ಖಾಸಗಿ ಸ್ಕ್ಯಾನಿಂಗ ಸೆಂಟರ್ ಗಳಿಗೆ ಶಿಫಾರಸ್ಸು ಮಾಡುತ್ತಿರುವುದು ಖಂಡನೀಯ ತಕ್ಷಣವೇ ಕ್ರಮ ಕೈಗೊಂಡು ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಜೈ ಭಾರತ ಯುವಸೇನೆ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಹಿರೇಮಠ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹಾದೇವ ಕೊಳಕಿ, ಶಶಿಕಲಾ ಹಿರೇಮಠ, ಶಾರಧಾ ಹಿರೇಮಠ, ಶಿವಾನಂದ ಯದ್ದಲಗುಡ್ಡ, ಶಂಕರ ಹೊರಟ್ಟಿ, ಅಮಿತ ಪಾಟೀಲ, ರಾಜು ಹಂಚಿನಾಳ, ಗುರುರಾಜ ಜೊಳ್ಳಿ, ನಾಗರಾಜ ಗೋಜಗಿ ಹಾಗೂ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 