ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ಬೈಲಹೊಂಗಲ 14: ವಿವಿಧ ಬೇಡಿಕೆಗಳನ್ನು ಇಡೇರಿಸಲು ಆಗ್ರಹಿಸಿ ಕನರ್ಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ತಹಶೀಲ್ದಾರರಿಗೆ ಸೋಮವಾರ ಮನವಿ ಸಲ್ಲಿಸಿದರು.
ಲಾಕ್ಡೌನ್ ಸಂದರ್ಭದಲ್ಲಿ ಆಹಾರ ಸಾಮಗ್ರಿಗಳನ್ನು ಹಂಚುವ ಸಂದರ್ಬದಲ್ಲಿ ಕಾರ್ಯಕತರ್ೆಯರ ಮೇಲೆ ಹಲ್ಲೆಗಳಾಗಿವೆ. ಅಂಗನವಾಡಿ ಕೇಂದ್ರಗಳಿಗೆ ಮತ್ತು ಅಂಗನವಾಡಿ ನೌಕರರಿಗೆ ಕರೋನಾ ಸಂರಕ್ಷಣೆಯನ್ನು ಒದಗಿಸಿ ಒಳ್ಳೆಯ ಗುಣಮಟ್ಟದ ಸ್ಯಾನಿಟೈಸರ್, ಮಾಸ್ಕ, ಕಿಟ್ಗಳನ್ನು ಒದಗಿಸಬೇಕು. ಮಕ್ಕಳ ತಪಾಸನೆ ಮತ್ತು ತೂಕ ಮಾಡುವಾಗ ಅಂಗನವಾಡಿ ಕೇಂದ್ರಗಳನ್ನು ,ತೂಕದ ಯಂತ್ರಗಳನ್ನು ಸ್ಯಾನಿಟೈಸ್ ಮಾಡಿಸಬೇಕು. ಕರೋನಾ ಸಂದರ್ಭದಲ್ಲಿ ಕಾರ್ಯಕತರ್ೆಯರಿಗೆ 25 ಸಾವಿರ ರೂ. ಪ್ರೋತ್ಸಾಹಧನ, ಸ್ಥಳೀಯ ಬಸ್ ಪಾಸ್ ಊಟದ ವೆಚ್ಚ ಭರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅಧ್ಯಕ್ಷೆ ವಿದ್ಯಾ ಕಮ್ಮಾರ, ಕಾರ್ಯದಶರ್ಿ ವಿಜಯಾ ಕಲಾದಗಿ, ಚನ್ನಮ್ಮ ಮತ್ತಿಕೊಪ್ಪ, ವಿದ್ಯಾ ಹಿರೇಮಠ, ಸುನೀತಾ ಅಂಟೀನ, ಮಲ್ಲಮ್ಮ ಮಠಪತಿ, ವಿಜಯಲಕ್ಷ್ಮೀ ದಾಬಿಮಠ, ,ಮೀನಾಕ್ಷಿ ರಜಪೂತ, ನೀಲಮ್ಮ ಮೆಳವಂಕಿ, ಇನ್ನಿತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 