ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Application Invitation for Pratibha Puraskar
ಕೊಪ್ಪಳ 17: ತಾಲೂಕಿನ ಜಂಗಮ ಸಮಾಜದ ಪ್ರತಿಭಾನ್ವಿತ 2025-26ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಗಮ ಸಮಾಜದ ಅಧ್ಯಕ್ಷ ಹಂಪಯ್ಯ ಮೆತಗಲ್ಲ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೊಪ್ಪಳ ತಾಲೂಕಿನ ಜಂಗಮ ಸಮಾಜದ ಪ್ರತಿಭಾನ್ವಿತ 2025-26ನೇ ಸಾಲಿನ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ 85ಅ ಕ್ಕಿಂತ ಹೆಚ್ಚು ಅಂಕ ಪಡೆದ ಕೊಪ್ಪಳ ತಾಲೂಕಿನ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅಂಕಪಟ್ಟಿ, ವಿದ್ಯಾರ್ಥಿಯ 2 ಫೋಟೋ, ವಿದ್ಯಾರ್ಥಿ ಆಧಾರ್ ಕಾರ್ಡ್ ದೊಂದಿಗೆ ಅರ್ಜಿ ಸಲ್ಲಿಸುವ ಸ್ಥಳ- ಶ್ರೀ ರೇಣುಕಾಚಾರ್ಯ ಮಂದಿರ ಕಾರ್ಯಾಲಯ, ಮರಿಶಾಂತವೀರ ಬಡಾವಣೆ, ಹೊಸಪೇಟೆ ರಸ್ತೆ, ಕೊಪ್ಪಳ, ಪೋನ್ ನಂ : 6362573270 ಇಲ್ಲಿಗೆ ಮೇ. 25ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 