ಕರವೇ ಸ್ವಾಭಿಮಾನಿ ಸೇನೆ ತಾಲೂಕ ಸಮಿತಿಗೆ ಅಧ್ಯಕ್ಷರ ನೇಮಕ
Appointment of Chairman for Karave Swabhimani Sena Taluk Committee
ಶಿಗ್ಗಾವಿ 02 : ಕರವೇ ಸ್ವಾಭಿಮಾನಿ ಸೇನೆ ಶಿಗ್ಗಾವಿ ತಾಲೂಕಿಗೆ ನೂತನ ತಾಲೂಕ ಅಧ್ಯಕ್ಷರಾಗಿ ಸುರೇಶ ವನಹಳ್ಳಿ ಅವರನ್ನು ನೂತನ ತಾಲೂಕ ಅಧ್ಯಕ್ಷರನ್ನಾಗಿ ಸಂಘಟನೆಯ ರಾಜ್ಯಾಧ್ಯಕ್ಷ ನಿಂಗರಾಜ್ ಗೌಡ್ರು ರವರು ಬೆಂಗಳೂರು ಗಾಂಧಿನಗರ ಕ್ಷೇತ್ರದಲ್ಲಿ ನಡೆದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೇಮಿಸಿ ಆದೇಶ ಹೊರಡಿಸಿದ್ದಾರೆ,
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಕಾರ್ಯಧ್ಯಕ್ಷ ಹಾಗೂ ಹಾವೇರಿ ಜಿಲ್ಲಾಧ್ಯಕ್ಷ ರಾಮು ತಳವಾರ, ಹಾವೇರಿ ಜಿಲ್ಲಾ ಮಹಿಳಾ ಸಮಿತಿ ಅಧ್ಯಕ್ಷ್ಯೆ ಸುಮಾ ಪುರದ, ಜಿಲ್ಲಾ ಮಹಿಳಾ ಸಮಿತಿ ಉಪಾಧ್ಯಕ್ಷ್ಯೆ ಪ್ರೇಮಾ ಮುದಿಗೌಡ್ರ, ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಪ್ರವೀಣ ಕಾಗದ, ಜಿಲ್ಲಾ ವಕ್ತಾರ ಶಿವಪ್ಪ ಬಳಲ್ಕೊಪ್ಪ ಹಾನಗಲ್ಲ ತಾಲೂಕ ಅಧ್ಯಕ್ಷ ಉಮೇಶಗೌಡ್ರ ಮುದಿಗೌಡ್ರ, ಬ್ಯಾಡಗಿ ತಾಲೂಕ ಅಧ್ಯಕ್ಷ ಮಂಜುನಾಥ ಧಾನಪ್ಪನವರ, ಹಿರೆಕೆರೂರ ತಾಲೂಕ ಅಧ್ಯಕ್ಷ ವೀರೇಶ ಹಡಪದ, ರಾಣೆಬೆನ್ನೂರ ತಾಲೂಕ ಅಧ್ಯಕ್ಷ ನಾಗರಾಜ ಯರಬಾಳ, ಹಾವೇರಿ ನಗರ ಸಮಿತಿ ಅಧ್ಯಕ್ಷ್ಯೆ ರೇಣುಕಾ, ರಾಣೆಬೆನ್ನೂರ ತಾಲೂಕ ಮಹಿಳಾ ಅಧ್ಯಕ್ಷ್ಯೆ ಸುನಂದ ಎಂ ಕೂಡಲಕಟ್ಟಿ, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 