ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ ಪದಾಧಿಕಾರಿಗಳ ನೇಮಕ
Appointment of Karnataka State Manpower Office Bearers
ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ ಪದಾಧಿಕಾರಿಗಳ ನೇಮಕ
ಬಳ್ಳಾರಿ 08: ನಗರದಲ್ಲಿ ನೂತನವಾಗಿ ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ, ಕಲ್ಯಾಣ ಕರ್ನಾಟಕ ಭಾಗದ ಅಧ್ಯಕ್ಷರನ್ನಾಗಿ ಕೊರ್ಲಗುಂದಿ ಪಂಪಾಪತಿ ಅವರನ್ನು ನೇಮಿಸಲಾಯಿತು.
ಕಲ್ಯಾಣ ಕರ್ನಾಟಕ ಮಹಿಳಾ ಅಧ್ಯಕ್ಷರನ್ನಾಗಿ ವಿಜಯಲಕ್ಷ್ಮಿ ಮರೀಶೆಟ್ರು (ವಕೀಲರು) ಕಂಪ್ಲಿ ಅವರನ್ನು ನೇಮಿಸಲಾಯಿತು. ಹಾಗೆಯೇ ್ರ್ರಥಮ ಬಾರಿಗೆ ನೂತನ ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ಎಚ್.ಎಸ್.ಸುಧಕರ್ ಹೆಗಡೆ ಅವರನ್ನು, ಜಿಲ್ಲಾ ಮಹಿಳಾ ಅಧ್ಯಕ್ಷರನ್ನಾಗಿ ರಿಹಾನ ಅವರನ್ನು ಹಾಗೂ ಇನ್ನಿತರ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಪತ್ರಗಳನ್ನು ನೀಡಲಾಯಿತು. ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ ಕಲ್ಯಾಣ ಸಂಘದ ಶರತ್ತುಗಳ ಹಾಗೂ ನಿಯಮಗಳಬದ್ಧವಾಗಿ ಸಾಮಾಜಿಕ ಸೇವೆ ಮಾಡುವುದರಲ್ಲಿ ಆದ್ಯತೆ ನೀಡಿ ಮುಂದಿನ ದಿನಗಳಲ್ಲಿ ಕಾರ್ಯ ಪ್ರವೃತ್ತಿ ಕೊಳ್ಳುತ್ತೇವೆಂದು ಪ್ರಮಾಣವಚನ ಸ್ವೀಕರಿಸಿದರು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ ಕಲ್ಯಾಣ ಕರ್ನಾಟಕದ ರಾಜ್ಯಾಧ್ಯಕ್ಷರು ಎಸ್ ದೇವಾನಂದ ಕುಮಾರ್ ತಿಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 