ಕರವೇ ಉಸ್ತುವಾರಿ ಅಧ್ಯಕ್ಷರಾಗಿ ನಿಂಗಪ್ಪ ಜುಮ್ಮಣ್ಣವರ ನೇಮಕ
Appointment of Ningappa Jummannavar as chairman
ಕೊಪ್ಪಳ 07: ಕರ್ನಾಟಕ ರಕ್ಷಣಾ ವೇದಿಕೆ ಪಿ.ಕೃಷ್ಣೇಗೌಡ ಸ್ವಾಭಿಮಾನಿ ಬಣದ ಕೊಪ್ಪಳ ತಾಲ್ಲೂಕು ಉಸ್ತುವಾರಿ ಅಧ್ಯಕ್ಷರನ್ನಾಗಿ ನಿಂಗಪ್ಪ ಜುಮ್ಮಣ್ಣವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರು ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಆದೇಶಿಸಿದ್ದಾರೆ.
ನಿಂಗಪ್ಪ ಜುಮ್ಮಣ್ಣವರ ಮೂಲತಃ ಕೊಪ್ಪಳ ತಾಲ್ಲೂಕಿನ ಹೈದರನಗರ ಗ್ರಾಮದವರಾಗಿದ್ದು, ಇವರ ಸಾಮಾಜಿಕ ಸೇವೆ ಪರಿಗಣಿಸಿ ತಾಯಿ ಶ್ರೀ ಭುವನೇಶ್ವರಿಯ ಹಾಗೂ ಈ ನಾಡಿನ ಸೇವೆಯನ್ನು ಮಾಡುವುದರ ಜೊತೆಗೆ ಸಂಘಟನೆಯನ್ನು ಬಲಪಡಿಸಲು ಸಂಪೂರ್ಣ ಅಧಿಕಾರವನ್ನು ನೀಡಲಾಗಿದ್ದು, ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡ ಅವರು ಪ್ರಕಟಣೆಯ ಮೂಲಕ ಶುಭ ಹಾರೈಸಿ ನೇಮಕಾತಿ ಆದೇಶ ವಿತರಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ಹಳ್ಳಿ, ಗದಗ ಜಿಲ್ಲಾಧ್ಯಕ್ಷ ಗವಿಸಿದ್ದಪ್ಪ ಹ್ಯಾಟಿ, ಸದಸ್ಯರಾದ ಮುತ್ತಣ್ಣ ಬಡಿಗೇರ, ಗುಡದಪ್ಪ ಹುಯಿಲಗೋಳ, ಬೀರ್ಪ ಸತ್ಯಣ್ಣವರ, ತಿಪ್ಪಣ್ಣ ಕೊರಗಟ್ಟಿ ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 