ಕರವೇ ಉಸ್ತುವಾರಿ ಅಧ್ಯಕ್ಷರಾಗಿ ನಿಂಗಪ್ಪ ಜುಮ್ಮಣ್ಣವರ ನೇಮಕ
Appointment of Ningappa Jummannavar as chairman
ಕೊಪ್ಪಳ 07: ಕರ್ನಾಟಕ ರಕ್ಷಣಾ ವೇದಿಕೆ ಪಿ.ಕೃಷ್ಣೇಗೌಡ ಸ್ವಾಭಿಮಾನಿ ಬಣದ ಕೊಪ್ಪಳ ತಾಲ್ಲೂಕು ಉಸ್ತುವಾರಿ ಅಧ್ಯಕ್ಷರನ್ನಾಗಿ ನಿಂಗಪ್ಪ ಜುಮ್ಮಣ್ಣವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರು ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಆದೇಶಿಸಿದ್ದಾರೆ.
ನಿಂಗಪ್ಪ ಜುಮ್ಮಣ್ಣವರ ಮೂಲತಃ ಕೊಪ್ಪಳ ತಾಲ್ಲೂಕಿನ ಹೈದರನಗರ ಗ್ರಾಮದವರಾಗಿದ್ದು, ಇವರ ಸಾಮಾಜಿಕ ಸೇವೆ ಪರಿಗಣಿಸಿ ತಾಯಿ ಶ್ರೀ ಭುವನೇಶ್ವರಿಯ ಹಾಗೂ ಈ ನಾಡಿನ ಸೇವೆಯನ್ನು ಮಾಡುವುದರ ಜೊತೆಗೆ ಸಂಘಟನೆಯನ್ನು ಬಲಪಡಿಸಲು ಸಂಪೂರ್ಣ ಅಧಿಕಾರವನ್ನು ನೀಡಲಾಗಿದ್ದು, ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡ ಅವರು ಪ್ರಕಟಣೆಯ ಮೂಲಕ ಶುಭ ಹಾರೈಸಿ ನೇಮಕಾತಿ ಆದೇಶ ವಿತರಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ಹಳ್ಳಿ, ಗದಗ ಜಿಲ್ಲಾಧ್ಯಕ್ಷ ಗವಿಸಿದ್ದಪ್ಪ ಹ್ಯಾಟಿ, ಸದಸ್ಯರಾದ ಮುತ್ತಣ್ಣ ಬಡಿಗೇರ, ಗುಡದಪ್ಪ ಹುಯಿಲಗೋಳ, ಬೀರ್ಪ ಸತ್ಯಣ್ಣವರ, ತಿಪ್ಪಣ್ಣ ಕೊರಗಟ್ಟಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 