ನೂತನ ಪದಾಧಿಕಾರಿಗಳ ನೇಮಕ
ಲೋಕದರ್ಶನ ವರದಿ
ಶಿರಹಟ್ಟಿ: ಅಖಂಡ ಶಿರಹಟ್ಟಿ ತಾಲೂಕಿನಿಂದ ಬೇರ್ಪಟ್ಟ ಲಕ್ಷ್ಮೇಶ್ವರ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣಕ್ಕೆ ಹೊಸದಾಗಿ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಯಿತು.
ಇತ್ತೀಚೆಗೆ ಲಕ್ಷ್ಮೇಶ್ವರ ಪ್ರವಾಸಿ ಮಂದಿರದಲ್ಲಿ ನಡೆದ ನೂತನ ತಾಲೂಕು ಸಭೆಯಲ್ಲಿ ಗದಗ ಜಿಲ್ಲಾಧ್ಯಕ್ಷ ದಾವಲಸಾಬ ಮುಳಗುಂದ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದಶರ್ಿಯಾಗಿ ಸೀನು ಬಂಡಾರಿ, ಖಜಾಂಚಿಯಾಗಿ ವೆಂಕಟೇಶ ಬೇಲೂರು, ಹಾವೇರಿ ಜಿಲ್ಲಾ ಕಾರ್ಯದಶರ್ಿಯಾಗಿ ನೂರಹ್ಮದ ಲಕ್ಷ್ಮೇಶ್ವರ ಇವರನ್ನು ಆಯ್ಕೆಯ ಮೂಲಕ ನೇಮಿಸಲಾಯಿತು. ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಾಧ್ಯಕ್ಷ ರಫೀಕ್ ಕೆರೆಮನಿ, ಲಕ್ಷ್ಮೇಶ್ವರ ತಾಲೂಕಾಧ್ಯಕ್ಷ ಇಲಿಯಾಸ್ ಮೀರಾ ಹಾಗೂ ಸರ್ವ ಪದಾಧಿಕಾರಿಗಳು ಹಾಜರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 