ನೂತನ ಪದಾಧಿಕಾರಿಗಳ ನೇಮಕ
ಲೋಕದರ್ಶನ ವರದಿ
ಶಿರಹಟ್ಟಿ: ಅಖಂಡ ಶಿರಹಟ್ಟಿ ತಾಲೂಕಿನಿಂದ ಬೇರ್ಪಟ್ಟ ಲಕ್ಷ್ಮೇಶ್ವರ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣಕ್ಕೆ ಹೊಸದಾಗಿ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಯಿತು.
ಇತ್ತೀಚೆಗೆ ಲಕ್ಷ್ಮೇಶ್ವರ ಪ್ರವಾಸಿ ಮಂದಿರದಲ್ಲಿ ನಡೆದ ನೂತನ ತಾಲೂಕು ಸಭೆಯಲ್ಲಿ ಗದಗ ಜಿಲ್ಲಾಧ್ಯಕ್ಷ ದಾವಲಸಾಬ ಮುಳಗುಂದ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದಶರ್ಿಯಾಗಿ ಸೀನು ಬಂಡಾರಿ, ಖಜಾಂಚಿಯಾಗಿ ವೆಂಕಟೇಶ ಬೇಲೂರು, ಹಾವೇರಿ ಜಿಲ್ಲಾ ಕಾರ್ಯದಶರ್ಿಯಾಗಿ ನೂರಹ್ಮದ ಲಕ್ಷ್ಮೇಶ್ವರ ಇವರನ್ನು ಆಯ್ಕೆಯ ಮೂಲಕ ನೇಮಿಸಲಾಯಿತು. ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಾಧ್ಯಕ್ಷ ರಫೀಕ್ ಕೆರೆಮನಿ, ಲಕ್ಷ್ಮೇಶ್ವರ ತಾಲೂಕಾಧ್ಯಕ್ಷ ಇಲಿಯಾಸ್ ಮೀರಾ ಹಾಗೂ ಸರ್ವ ಪದಾಧಿಕಾರಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 