ಅಂಗವಿಕಲನ ಭಕ್ತಿಗೆ ಮೆಚ್ಚುಗೆ
Appreciation for the devotion of a disabled person
ಇಂಡಿ 10: ತಾಲೂಕಿನ ಅಗರಖೇಡ ಗ್ರಾಮದ ಈರಣ್ಣ ಡಂಗಿ ಅವರು ಸತತ 21 ವರ್ಷಗಳಿಂದ ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದು ಈ ವರ್ಷ 21ನೇ ವರ್ಷವೂ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಈರಣ್ಣ ಡಂಗಿ ಅವರು ಅಂಕವಿಕಲರಾದರು ಸಹ ಸ್ವಾಮಿ ಅಯ್ಯಪ್ಪನವರ ಮೇಲೆ ಅಪಾರ ಭಕ್ತಿ ಶ್ರದ್ಧೆ ಹೊಂದಿದ್ದಾರೆ. ಪ್ರತಿ ವರ್ಷವೂ ಅಯ್ಯಪ್ಪ ಮಾಲೆ ಧರಿಸಿ ಜಪ ತಪ ಮಾಡಿ ಅಗರಖೇಡ ಗ್ರಾಮದಿಂದ ಶಬರಿಮಲೆಗೆ ಯಾತ್ರೆ ಹೋಗುತ್ತಾರೆ. ಇವರ ಯಾತ್ರೆ ಯಶಸ್ವಿಯಾಗಲಿ ಹಾಗೂ ಆತನಿಗೆ ಒಳ್ಳೆಯದು ಆಗಲಿ ಎಂದು ಸಕಲ ಗ್ರಾಮಸ್ಥರು ಶುಭ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 