ಧಾರವಾಡ ಜನತೆಗೆ ಅಪ್ಪು ಅಭಿನಂದನೆ
ಲೋಕ ದರ್ಶನ ವರದಿ
ಧಾರವಾಡ 10: ಧಾರವಾಡ ಜನತೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಯುವರತ್ನ ಚಿತ್ರದ ಶೂಟಿಂಗ್ ಗೆ ಸಹಕರಿಸಿದ ಧಾರವಾಡ ಜನತೆಗೆ ಪುನೀತ್ ಧನ್ಯವಾದ ಹೇಳಿದ್ದಾರೆ.
ಕಳೆದ ವಾರ ಕವಿವಿ ಹಾಗೂ ಕನರ್ಾಟಕ ಕಾಲೇಜು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಯುವರತ್ನ ಚಿತ್ರದ ಚಿತ್ರೀಕರಣ ನಡೆದಿತ್ತು. ಯುವರತ್ನ ಸಿನಿಮಾ ಧಾರವಾಡದಲ್ಲಿ ಶೂಟ್ ಮಾಡಿದ್ವಿ, ಅಲ್ಲಿಗೆ ಬಂದಾಗ ಎಲ್ಲರೂ ತುಂಬಾ ಅವಕಾಶ ಕೊಟ್ಟರು. ಧಾರವಾಡದಲ್ಲಿ ಇದ್ದಾಗ ಉತ್ತರ ಕನರ್ಾಟಕ ಜನರ ಪ್ರೀತಿ ನನಗೆ ತುಂಬಾ ಸಂತೋಷ ಕೊಟ್ಟಿತು. ಕೆಲವರಿಗೆ ಫೋಟೋ ತೆಗೆಸಿಕೊಳ್ಳಲು ಸಿಗಲು ಆಗಿರಕ್ಕಿಲ್ಲ ಅದಕ್ಕೆ ಕ್ಷಮಿಸಿ ಧಾರವಾಡಿಗರು ಶೂಟಿಂಗ್ ಸಮಯದಲ್ಲಿ ತೋರಿದ ಪ್ರೀತಿ ನನ್ನ ಜೀವಮಾನದಲ್ಲಿ ಮರೆಯೋದಿಲ್ಲ ಎಂದ ಅಪ್ಪು ತಿಳಿಸಿದ್ದಾರೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 