ಧಾರವಾಡ ಜನತೆಗೆ ಅಪ್ಪು ಅಭಿನಂದನೆ
ಲೋಕ ದರ್ಶನ ವರದಿ
ಧಾರವಾಡ 10: ಧಾರವಾಡ ಜನತೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಯುವರತ್ನ ಚಿತ್ರದ ಶೂಟಿಂಗ್ ಗೆ ಸಹಕರಿಸಿದ ಧಾರವಾಡ ಜನತೆಗೆ ಪುನೀತ್ ಧನ್ಯವಾದ ಹೇಳಿದ್ದಾರೆ.
ಕಳೆದ ವಾರ ಕವಿವಿ ಹಾಗೂ ಕನರ್ಾಟಕ ಕಾಲೇಜು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಯುವರತ್ನ ಚಿತ್ರದ ಚಿತ್ರೀಕರಣ ನಡೆದಿತ್ತು. ಯುವರತ್ನ ಸಿನಿಮಾ ಧಾರವಾಡದಲ್ಲಿ ಶೂಟ್ ಮಾಡಿದ್ವಿ, ಅಲ್ಲಿಗೆ ಬಂದಾಗ ಎಲ್ಲರೂ ತುಂಬಾ ಅವಕಾಶ ಕೊಟ್ಟರು. ಧಾರವಾಡದಲ್ಲಿ ಇದ್ದಾಗ ಉತ್ತರ ಕನರ್ಾಟಕ ಜನರ ಪ್ರೀತಿ ನನಗೆ ತುಂಬಾ ಸಂತೋಷ ಕೊಟ್ಟಿತು. ಕೆಲವರಿಗೆ ಫೋಟೋ ತೆಗೆಸಿಕೊಳ್ಳಲು ಸಿಗಲು ಆಗಿರಕ್ಕಿಲ್ಲ ಅದಕ್ಕೆ ಕ್ಷಮಿಸಿ ಧಾರವಾಡಿಗರು ಶೂಟಿಂಗ್ ಸಮಯದಲ್ಲಿ ತೋರಿದ ಪ್ರೀತಿ ನನ್ನ ಜೀವಮಾನದಲ್ಲಿ ಮರೆಯೋದಿಲ್ಲ ಎಂದ ಅಪ್ಪು ತಿಳಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 