ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಆರು ಮಂದಿ ಪಾರು
ಗ್ಯಾಂಗ್ಟಕ್, ಮೇ 7,ಹವಾಮಾನ ವೈಪರೀತ್ಯದಿಂದಾಗಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಉತ್ತರ ಸಿಕ್ಕಿಂನಲ್ಲಿ ನಡೆದಿದೆ.ಅದರಲ್ಲಿದ್ದ ಒಟ್ಟು 6 ಜನರಿದ್ದರು. ಅದರಲ್ಲಿ ನಾಲ್ವರು ಹೆಲಿಕಾಪ್ಟರ್ಗೆ ಸಂಬಂಧಪಟ್ಟವರು ಮತ್ತು ಇಬ್ಬರು ಸೈನಿಕರಾಗಿದ್ದಾರೆ. ಅವರು ನಿಯಮಿತ ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ರಕ್ಷಣೆಗಾಗಿ ಬೇರೆ ಹೆಲಿಕಾಪ್ಟರ್ಗಳನ್ನು ಅಲ್ಲಿಗೆ ಕಳುಹಿಸಲಾಯಿತು.ಚಾಪೆನ್ ಮತ್ತು ಮುಕುಥಾಂಗ್ ಎಂಬ ಪ್ರದೇಶದ ನಡುವೆ ಹೆಲಿಕಾಪ್ಟರ್ ತುರ್ತಾಗಿ ಇಳಿದಿದೆ. ಆದರೆ ನಿಖರವಾದ ಸ್ಥಳ ಯಾವುದು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 