ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಆರು ಮಂದಿ ಪಾರು
ಗ್ಯಾಂಗ್ಟಕ್, ಮೇ 7,ಹವಾಮಾನ ವೈಪರೀತ್ಯದಿಂದಾಗಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಉತ್ತರ ಸಿಕ್ಕಿಂನಲ್ಲಿ ನಡೆದಿದೆ.ಅದರಲ್ಲಿದ್ದ ಒಟ್ಟು 6 ಜನರಿದ್ದರು. ಅದರಲ್ಲಿ ನಾಲ್ವರು ಹೆಲಿಕಾಪ್ಟರ್ಗೆ ಸಂಬಂಧಪಟ್ಟವರು ಮತ್ತು ಇಬ್ಬರು ಸೈನಿಕರಾಗಿದ್ದಾರೆ. ಅವರು ನಿಯಮಿತ ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ರಕ್ಷಣೆಗಾಗಿ ಬೇರೆ ಹೆಲಿಕಾಪ್ಟರ್ಗಳನ್ನು ಅಲ್ಲಿಗೆ ಕಳುಹಿಸಲಾಯಿತು.ಚಾಪೆನ್ ಮತ್ತು ಮುಕುಥಾಂಗ್ ಎಂಬ ಪ್ರದೇಶದ ನಡುವೆ ಹೆಲಿಕಾಪ್ಟರ್ ತುರ್ತಾಗಿ ಇಳಿದಿದೆ. ಆದರೆ ನಿಖರವಾದ ಸ್ಥಳ ಯಾವುದು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 