ಆಸಿಡ್ ದಾಳಿ ಆರೋಪಿ ಬಂಧನ
ಹಾವೇರಿ, ಜ 29 : ಯುವತಿಯ ಮೇಲೆ ಆ್ಯಸಿಡ್ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರಸಾದ್ನನ್ನು ಬಂಧಿಸುವಲ್ಲಿ ಹಾವೇರಿ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಬಂಧಿತ ಪ್ರಸಾದ್ ಹಾನಗಲ್ ತಾಲೂಕಿನ ಚಿಕ್ಕಬಾಸೂರ ಗ್ರಾಮದ ನಿವಾಸಿಯಾಗಿದ್ದು, ಪ್ರೀತಿ ನಿರಾಕರಿಸಿದಳೆಂಬ ಕಾರಣಕ್ಕೆ ಕಳೆದ ಮಂಗಳವಾರ ಹಾವೇರಿಯ ಶಿವಲಿಂಗೇಶ್ವರ ನಗರದ ನಿವಾಸಿಯಾದ ಯುವತಿ ಮೇಲೆ ಹಾವೇರಿ ನಗರದಲ್ಲಿ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಪಲ್ಸರ್ ಬೈಕ್ನಲ್ಲಿ ಬಂದ ಪ್ರಸಾದ್ ಆ್ಯಸಿಡ್ ಎರಚಿ ಪರಾರಿಯಾಗಿದ್ದ.
ಗಾಯಾಳು ಯುವತಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 