ಆಸಿಡ್ ದಾಳಿ ಆರೋಪಿ ಬಂಧನ
ಹಾವೇರಿ, ಜ 29 : ಯುವತಿಯ ಮೇಲೆ ಆ್ಯಸಿಡ್ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರಸಾದ್ನನ್ನು ಬಂಧಿಸುವಲ್ಲಿ ಹಾವೇರಿ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಬಂಧಿತ ಪ್ರಸಾದ್ ಹಾನಗಲ್ ತಾಲೂಕಿನ ಚಿಕ್ಕಬಾಸೂರ ಗ್ರಾಮದ ನಿವಾಸಿಯಾಗಿದ್ದು, ಪ್ರೀತಿ ನಿರಾಕರಿಸಿದಳೆಂಬ ಕಾರಣಕ್ಕೆ ಕಳೆದ ಮಂಗಳವಾರ ಹಾವೇರಿಯ ಶಿವಲಿಂಗೇಶ್ವರ ನಗರದ ನಿವಾಸಿಯಾದ ಯುವತಿ ಮೇಲೆ ಹಾವೇರಿ ನಗರದಲ್ಲಿ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಪಲ್ಸರ್ ಬೈಕ್ನಲ್ಲಿ ಬಂದ ಪ್ರಸಾದ್ ಆ್ಯಸಿಡ್ ಎರಚಿ ಪರಾರಿಯಾಗಿದ್ದ.
ಗಾಯಾಳು ಯುವತಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 