ಕಲಾ ನಡಿಗೆ ನಿಮ್ಮ ಬಳಿಗೆ ಕಾರ್ಯಕ್ರಮ
Art Walk to You program
ಹಾವೇರಿ 22: ಕಲಾ ನಡಗೆ ನಿಮ್ಮ ಬಳಿಗೆ ಎಂಬ ವಿನೂತ ಕಾರ್ಯಕ್ರಮ ರವಿವಾರ ರಾಣೇಬೆನ್ನೂರು ತಾಲೂಕು ದೇವರಗುಡ್ಡ ಪ್ರವಾಸಿತಾಣ ಶ್ರೀ ಮಾಲತೇಶ ಮಾಲಸಾಂಭಾ ವೇದಿಕೆಯಲ್ಲಿ ಜರುಗಿತು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶೇಖರ ಹಂಚಿನಮನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಮಾಲತೇಶ ಮೈಲಾರ ಲಿಂಗ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಗವಿಸಿದ್ದಪ್ಪ ದ್ಯಾಮಣ್ಣವರ, ದೇವರಗುಡ್ಡ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮಂಜುನಾಥ ವೇಷಗಾರ, ಉಪಸ್ಥಿತರಿದ್ದರು. ಪರಶುರಾಮ ಬಣಕಾರ ಹಾಗೂ ಸಂಗಡಿಗರಿಂದ ಜಾನಪದ ಸಂಗೀತ ಕಾರ್ಯಕ್ರಮ, ಶಿವನಗೌಡ ಪಾಟೀಲ ಹಾಗೂ ಸಂಗಡಿಗರಿಂದ ಡೊಳ್ಳುಕುಣಿತ ಕಾರ್ಯಕ್ರಮ ನಡೆಸಿಕೊಟ್ಟರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 