370ನೇ ವಿಧಿರದ್ದು:ಪಂಜಾಬ್ನಲ್ಲಿ ನಾಳೆ ಬೃಹತ್ ಪ್ರತಿಭಟನೆ
ಮೊಗಾ,ಸೆಪ್ಟೆಂಬರ್ 14 ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಕೇಂದ್ರದ ಕ್ರಮ ವಿರೋಧಿಸಿ,ಕಾಶ್ಮೀರದಲ್ಲಿನ ಪ್ರಸಕ್ತ ಸ್ಥಿತಿಯವಿರುದ್ಧ ವಿದ್ಯಾರ್ಥಿಗಳು, ರೈತರು ಸೇರಿದಂತೆ ಹನ್ನೊಂದು ಸಂಘಟನೆಗಳ ಕಾರ್ಯಕರ್ತರು ಭಾನುವಾರ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ವಿವಿಧ ರೈತ, ವಿದ್ಯಾಥರ್ಿ ಮತ್ತು ಕೈಗಾರಿಕಾ ಒಕ್ಕೂಟಗಳ ಪ್ರತಿಭಟನಾಕಾರರು ಮೊದಲು ಮೊಹಾಲಿಯಲ್ಲಿ ಸಮಾವೇಶಗೊಂಡು ನಂತರ ರಾಜ್ಯ ರಾಜಧಾನಿ ಚಂಡೀಗಡದವರೆಗೆ ವರೆಗೆ ಮೆರವಣಿಗೆ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೊಕ್ರಿ ಶನಿವಾರ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಅವರು ಇದಕ್ಕೆ ಅನುಮತಿ ನೀಡುವಂತೆ ಜಿಲ್ಲಾಡಳಿತಕ್ಕೆ ನೋಟಿಸ್ ಸಹ ನೀಡಲಾಗಿದೆ ಎಂದರು.
370 ನೇ ವಿಧಿ ರದ್ದುಪಡಿಸಿದ ಸರಕಾರದ ಕ್ರಮ ಕಣಿವೆಯಲ್ಲಿನ ಸಮಸ್ಯೆ ಪರಿಹರಿಸಲು ಯಾವುದೇ ಸಹಾಯ ಮಾಡಲಿಲ್ಲ ಬದಲಾಗಿ ಸಾಮಾನ್ಯ ಜನಜೀವನ ಮತ್ತಷ್ಟು ದುರ್ಬಲಗೊಂಡಿದೆ ಎಂದು ಅವರು ದೂರಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 