ಅರುಣ್ ಜೇಟ್ಲಿ ಪ್ರತಿಮೆ ಸ್ಥಾಪನೆ : ನಿತೀಶ್ ಕುಮಾರ್
ಪಾಟ್ನಾ,ಆ 31 : ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿಗೆ ಗೌರವ ಸಲ್ಲಿಸಲು ರಾಜ್ಯದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಘೋಷಿಸಿದರು.
ಅರುಣ್ ಜೇಟ್ಲಿಯವರ ಜನ್ಮ ದಿನವನನ್ನು ಪ್ರತಿವರ್ಷ ರಾಜ್ಯ ಸಮಾರಂಭವಾಗಿ ಆಚರಿಸಲಾಗುವುದು ಎಂದು ಅವರು ತಿಳಿಸಿದರು.
ಅರುಣ್ ಜೇಟ್ಲಿ ಅವರು ಅಸಾಧಾರಣ,ಅದ್ಭುತ ವ್ಯಕ್ತಿ. ಅವರು ಕೇಂದ್ರದಲ್ಲಿ ವಿವಿಧ ಸಚಿವಾಲಯಗಳ ಜವಾಬ್ದಾರಿಯನ್ನು ಬಹಳ ಯಶಸ್ವಿಯಾಗಿ ನಿರ್ವಹಿಸಿದ್ದರು ಎಂದು ಗುಣಗಾನ ಮಾಡಿದ್ದಾರೆ.
ಕಳೆದ ವಾರ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಅರುಣ್ ಜೇಟ್ಲಿ ಹೆಸರಿಡಲು ನಿರ್ಧರಿಸಿತ್ತು.
ಅರುಣ್ ಜೇಟ್ಲಿ ಕಳೆದ 24 ರಂದು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 