ಅರುಣಕುಮಾರ ಪೂಜಾರ ಗೆಲುವು ನಿಶ್ಚಿತ: ಬೊಮ್ಮಾಯಿ
ಲೋಕದರ್ಶನವರದಿ
ರಾಣೇಬೆನ್ನೂರು: ಸ್ಥಳಿಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅರುಣಕುಮಾರ ಪೂಜಾರ ಗೆಲುವು ನಿಶ್ಚಿತ. ಈ ಚುನಾವಣೆಯಲ್ಲಿ ಬಹಳ ಬದಲಾವಣೆ ನೋಡಿದ್ದೇವೆ. ಯಡಿಯೂರಪ್ಪ ಸಕರ್ಾರ ಸ್ಥಿರ ಹಾಗೂ ಅಭಿವೃದ್ಧಿ ಆಗುತ್ತೆ. ಯಡಿಯೂರಪ್ಪನವರ ದೊಡ್ಡ ಪ್ರಭಾವ ಇಲ್ಲಿ ಆಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉಪಚುನಾವಣೆಯಲ್ಲಿ ಹಳೆ ಜಾಡು ಬದಲಾವಣೆಯಾಗಲಿದೆ, ಉಸಿರುಗಟ್ಟಿದ ವಾತಾವರಣದಿಂದ ಮತದಾರರು ಹೊರಬರುತ್ತಾರೆ ಎಂದರು.
ನಮ್ಮ ಅಭ್ಯಥರ್ಿ ದೊಡ್ಡ ಅಂತರ ಗೆಲುವು ಸಾಧಿಸಲಿದ್ದಾರೆ, ಚುನಾವಣೆ ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಕಾಂಗ್ರೆಸ್. ಚುನಾವಣಾ ನಡೆಯುವ ಮುನ್ನ ಮೈತ್ರಿ ಸಕರ್ಾರ ಬರುತ್ತೆ ಮತ ಹಾಕಿ ಅಂತಿದ್ದಾರೆ. ಕಾಂಗ್ರೇಸ್ ಮತ್ತು ಜೆಡಿಎಸ್ ಸಮಾದಾನ ತಾಳಲಿಲ್ಲ.
ಸ್ಪಷ್ಟ ಬಹುಮತ ನಮಗೆ ಸಿಗುತ್ತೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಕೆಮಿಸ್ಟ್ರಿ ವಕರ್್ ಆಗಲ್ಲ ಎಂದು ಬೊಮ್ಮಾಯಿ ಅಭಿಮತ ವ್ಯಕ್ತಪಡಿಸಿದರು.
ಡಾ| ಬಸವರಾಜ ಕೇಲಗಾರ, ಸಂಕಪ್ಪ ಮಾರನಾಳ,ಅನಿಲ ಮೆಣಸಿನಕಾಯಿ, ಮಾಡಾಳ ವಿರುಪಾಕ್ಷಪ್ಪ, ಸಚಿವ ಪ್ರಭು ಚೌವ್ಹಾಣ, ಡಾ.ರಮೇಶಕುಮಾರ ಸೇರಿದಂತೆ ಮತ್ತಿತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 