ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮುನ್ನಡೆ
ನವದೆಹಲಿ, ಫೆ 11, ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಆಮ್ ಆದ್ಮಿ ಪಕ್ಷವು ಭಾರೀ ಮುನ್ನಡೆಯತ್ತ ದಾಪುಗಾಲು ಹಾಕಿದೆ. ಸದ್ಯ ಪ್ರಾಥಮಿಕ ವರದಿಗಳ ಪ್ರಕಾರ ಆಮ್ ಆದ್ಮಿ 53 ಕ್ಷೇತ್ರಗಳಲ್ಲಿ ಮತ್ತು ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂದೂ ವರದಿಯಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮುನ್ನಡೆ ಸಾಧಿಸಿದ್ದರೆ, ಬಿಜೆಪಿಯ ತಜೀಂದರ್ ಪಾಲ್ ಬಗ್ಗಾ ಆರಂಭಿಕ ಮುನ್ನಡೆಯಲ್ಲಿದ್ದು . ಟಿವಿ ವಾಹಿನಿಗಳ ಮತಗಟ್ಟೆ ಭವಿಷ್ಯ ಹೆಚ್ಚು ಕಡಿಮೆ ನಿಜವಾಗುವ ಸ್ಪಷ್ಟ ಲಕ್ಷಣಗಳು ಗೋಚರಿಸಿವೆ.
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ 