ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮುನ್ನಡೆ
ನವದೆಹಲಿ, ಫೆ 11, ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಆಮ್ ಆದ್ಮಿ ಪಕ್ಷವು ಭಾರೀ ಮುನ್ನಡೆಯತ್ತ ದಾಪುಗಾಲು ಹಾಕಿದೆ. ಸದ್ಯ ಪ್ರಾಥಮಿಕ ವರದಿಗಳ ಪ್ರಕಾರ ಆಮ್ ಆದ್ಮಿ 53 ಕ್ಷೇತ್ರಗಳಲ್ಲಿ ಮತ್ತು ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂದೂ ವರದಿಯಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮುನ್ನಡೆ ಸಾಧಿಸಿದ್ದರೆ, ಬಿಜೆಪಿಯ ತಜೀಂದರ್ ಪಾಲ್ ಬಗ್ಗಾ ಆರಂಭಿಕ ಮುನ್ನಡೆಯಲ್ಲಿದ್ದು . ಟಿವಿ ವಾಹಿನಿಗಳ ಮತಗಟ್ಟೆ ಭವಿಷ್ಯ ಹೆಚ್ಚು ಕಡಿಮೆ ನಿಜವಾಗುವ ಸ್ಪಷ್ಟ ಲಕ್ಷಣಗಳು ಗೋಚರಿಸಿವೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 