ಡಾ.ಬಾಬು ಜಗಜೀವನರಾಮ್ ರವರ 119ನೇ ಜಯಂತಿ ಅವರ ಅಂಗವಾಗಿ ಹೆಸರಿನಲ್ಲಿ ಪ್ರಮೂಖ ವೃತ್ತದಲ್ಲಿ ಪುತ್ಥಳಿ ಸ್ಥಾಪನೆ
As part of the 119th birth anniversary of Dr. Babu Jagjivan Ram, a statue was installed in the main
ಗದಗ 16: ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ರವರ 119ನೇ ಜಯಂತಿ ಅಂಗವಾಗಿ ಗದಗ ನಗರದಲ್ಲಿ ಅವರ ಹೆಸರಿನಲ್ಲಿ ಪ್ರಮೂಖ ವೃತ್ತದಲ್ಲಿ ಪುತ್ಥಳಿ ಸ್ಥಾಪಿಸಿ, ವೃತ್ತಕ್ಕೆ ನಾಮಕರಣ ಮಾಡಿಕೊಡಲು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು, ಗದಗ ಇವರಿಗೆ ಗದಗ ಜಿಲ್ಲಾ ಮಾದಿಗರ ಸಮಾನತೆ ಸಮಿತಿ, ಗದಗ ವತಿಯಿಂದ ಶ್ರೀ ಕನಕಪ್ಪಾ ಹಾದಿಮನಿ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾದಿಗ ಸಮಾಜದ ಯುವ ಮುಖಂಡರಾದ ಯುವರಾಜ ಬಳ್ಳಾರಿ ಹಾಗೂ ಇಲಾಖೆಯ ಮುಂತಾದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರಣ ಸದರಿ ವಿಷಯವನ್ನು ತಮ್ಮ ದಿನಪತ್ರಿಕೆಯಲ್ಲಿ ಸುದ್ದಿಯಂದು ಪ್ರಕಟಿಸಲು ಕೋರಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 