ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಬ್ರೆಡ್ಡು, ಹಣ್ಣು, ಸಿಹಿ ಹಂಚಲಾಯಿತು.
As part of the birthday celebration, bread, fruit, and sweets were distributed by the fan club.
ಲೋಕದರ್ಶನ ವರದಿ
ಶಿಗ್ಗಾವಿ 18 : ಪಟ್ಟಣದ ಮೃತ್ಯಂಜಯ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವೃದ್ಧಾಶ್ರಮದ ಹಿರಿಯರಿಗೆ ಮತ್ತು ಚನ್ನಬಸವೇಶ್ವರ ಗ್ರಾಮೀಣಾಬಿವೃದ್ಧಿ ಸಂಸ್ಥೆಯ ಶ್ರೀ ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿಗಳವರ ಕಿವುಡ ಮತ್ತು ಮೂಖ ಮಕ್ಕಳ ಶಾಲೆಯ ಮಕ್ಕಳಿಗೆ ಉಡುಪಿಯ ಮಾಜಿ ಸಚಿವ ಪ್ರಮೋದ ಮಧ್ವರಾಜ ಅವರ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಬ್ರೆಡ್ಡು, ಹಣ್ಣು, ಸಿಹಿ ಹಂಚಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಪರಶುರಾಮ ಸೊನ್ನದ, ಪರಶುರಾಮ ಸಂಕ್ಲಿಪುರ, ಗೀರೀಶ ಕರ್ಜಗಿ, ಆನಂದ ಹಾಳಿ, ಭೀಮು ಕಟ್ಟಿಮನಿ, ದೇವರಾಜ ಸುಣಗಾರ, ಅಪ್ಪು ಕೆಂಗಾಪುರ, ಸಂಸ್ಥೆಗಳ ಶಿಬ್ಬಂದಿ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 