ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಬ್ರೆಡ್ಡು, ಹಣ್ಣು, ಸಿಹಿ ಹಂಚಲಾಯಿತು.
As part of the birthday celebration, bread, fruit, and sweets were distributed by the fan club.
ಲೋಕದರ್ಶನ ವರದಿ
ಶಿಗ್ಗಾವಿ 18 : ಪಟ್ಟಣದ ಮೃತ್ಯಂಜಯ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವೃದ್ಧಾಶ್ರಮದ ಹಿರಿಯರಿಗೆ ಮತ್ತು ಚನ್ನಬಸವೇಶ್ವರ ಗ್ರಾಮೀಣಾಬಿವೃದ್ಧಿ ಸಂಸ್ಥೆಯ ಶ್ರೀ ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿಗಳವರ ಕಿವುಡ ಮತ್ತು ಮೂಖ ಮಕ್ಕಳ ಶಾಲೆಯ ಮಕ್ಕಳಿಗೆ ಉಡುಪಿಯ ಮಾಜಿ ಸಚಿವ ಪ್ರಮೋದ ಮಧ್ವರಾಜ ಅವರ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಬ್ರೆಡ್ಡು, ಹಣ್ಣು, ಸಿಹಿ ಹಂಚಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಪರಶುರಾಮ ಸೊನ್ನದ, ಪರಶುರಾಮ ಸಂಕ್ಲಿಪುರ, ಗೀರೀಶ ಕರ್ಜಗಿ, ಆನಂದ ಹಾಳಿ, ಭೀಮು ಕಟ್ಟಿಮನಿ, ದೇವರಾಜ ಸುಣಗಾರ, ಅಪ್ಪು ಕೆಂಗಾಪುರ, ಸಂಸ್ಥೆಗಳ ಶಿಬ್ಬಂದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 