ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ
Ashok Dudgunti assumes power
ಉಗರಗೋಳ 02: ಸಮೀಪದ ಯಲ್ಲಮ್ಮನಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಅಶೋಕ ದುಡಗುಂಟಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ದುಡಗುಂಟಿ ಅವರನ್ನು ಯಲ್ಲಮ್ಮ ದೇವಸ್ಥಾನ ಸಿಬ್ಬಂದಿ ಸನ್ಮಾನಿಸಿದರು.
ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಎಸ್ ಎಮ್ ಮುದಗಲ್ಲ್ ಹಾಗೂ ದೇವಸ್ಥಾನ ಸಿಬ್ಬಂದಿ ಇದ್ದರು.
ರಾಜ್ಯದಲ್ಲೇ ಅತಿಹೆಚ್ಚಿನ ಭಕ್ತರು ಯಲ್ಲಮ್ಮನ ಸನ್ನಿಧಿಗೆ ಆಗಮಿಸುತ್ತಾರೆ. ಇಲ್ಲಿ ಹೆಚ್ಚಿನ ಮೂಲಸೌಕರ್ಯ ಸೃಷ್ಟಿಸಿ, ಭಕ್ತರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು. ಎಲ್ಲರ ಸಹಕಾರದೊಂದಿಗೆ ಗುಡ್ಡದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ದುಡಗುಂಟಿ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 