ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕ
Ashok Mandali appointed as Congress campaign committee chairman
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕ
ಗದಗ 12 :ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ಇವರನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಅವರು ನೇಮಿಸಿದ್ದಾರೆ.
ಪ್ರಸ್ತುತ ಗದಗ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾಗಿರುವ ಅಶೋಕ ಮಂದಾಲಿ ಅವರು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದರು. ಜೊತೆಗೆ ಇದಕ್ಕೂ ಮುನ್ನ ಗದಗ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮೂರು ವರ್ಷದ ಒಂದು ಅವಧಿಗೆ, ಅದಕ್ಕೂ ಮುನ್ನ ಉಪಾಧ್ಯಕ್ಷರಾಗಿ ಮೂರು ವರ್ಷ ಕಾರ್ಯನಿರ್ವಹಿಸಿದ್ದರು.
ವಿದ್ಯಾರ್ಥಿ ಹಂತದಿಂದಲೇ ಪಕ್ಷದೊಂದಿಗೆ ಗುರುತಿಸಿಕೊಮಡಿದ್ದ ಇವರು ಗದಗ ತಾಲ್ಲೂಕು ವಿದ್ಯಾರ್ಥಿ ಕಾಂಗ್ರೆಸ್ (ಎನ್ಎಸ್ಯುಐ) ನ ಅಧ್ಯಕ್ಷರಾಗಿ ಐದು ವರ್ಷಗಳ ಕಾಲ ಇದ್ದರು. ಇವರ ಪಕ್ಷ ಸಂಘಟನೆಯನ್ನು ಗಮನಿಸಿರುವ ಪಕ್ಷವು, ಇವರಿಗೆ ಇದೀಗ ಮತ್ತೊಂದು ಜವಾಬ್ದಾರಿ ನೀಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 