ಸಂಗೊಳ್ಳಿ ರಾಯಣ್ಣ ನಾಮ ಫಲಕಕ್ಕೆ ಅವಮಾನ ಮಾಡಿದ್ದನ್ನು ಖಂಡಿಸಿ ಅಶೋಕ ಚಂದರಗಿ ಆಕ್ರೋಶ
ಬೆಳಗಾವಿ:
ನಗರದಲ್ಲಿನ ಸಂಗೊಳ್ಳಿ ರಾಯಣ್ಣ ನಾಮ ಫಲಕಕ್ಕೆ ಅವಮಾನ
ಮಾಡಿದ್ದನ್ನು ಖಂಡಿಸಿ ಕನ್ನಡ ಪರ ಹೋರಾಟಗಾರ ಅಶೋಕ
ಚಂದರಗಿ ನಾಮ ಫಲಕವನ್ನು ಜಿಲ್ಲಾಧಿಕಾರಿ
ಕಚೇರಿಯ ಮಂದೆ ತಂದಿಟ್ಟು ಆಕ್ರೋಶ
ವ್ಯಕ್ತ ಪಡಿಸಿದರು.
ಗುರುವಾರ
ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಫಲಕದ ಬಗ್ಗೆ ಜಿಲ್ಲಾಧಿಕಾರಿ
ಜೊತೆಗೆ ಚಚರ್ೆ ನಡೆಸಲಾಗಿತ್ತು. ನಗರದಲ್ಲಿನ ಸಂಗೊಳ್ಳಿ ರಾಯಣ್ಣ ರಸ್ತೆ ನಾಮಫಲಕವನ್ನು ತೆರವು ಮಾಡಿ ಕೋಟರ್್ ರಸ್ತೆ
ಎಂದು ಹಾಕಬೇಕು ಎಂದು ಜಿಲ್ಲಾಡಳಿತ ವಿವಾದ
ಮಾಡಿಕೊಂಡಿತ್ತು.
ಅದರ
ಬೆನ್ನಲೆ ಸಂಗೊಳ್ಳಿ ರಾಯಣ್ಣ ರಸ್ತೆಯ ನಾಮಫಲಕವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಎಸೆದು ಅವಮಾನ ಮಾಡಿದ್ದನ್ನು ವಿರೋಧಿಸಿ ಕನ್ನಡ ಪರ ಹೋರಾಟಗಾರ ಅಶೋಕ
ಚಂದರಗಿ ನಾಮಫಲಕವನ್ನು ತೆಗೆದುಕೊಂಡು ಹೋಗಿ ಜಿಲ್ಲಾಧಿಕಾರಿಗಳ ಕಚೇರಿಯ
ಮುಂಭಾಗದಲ್ಲಿ ಇಟ್ಟು ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತ
ಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 