ಮಹಾಮಂಡಲ ನಿರ್ದೇಶಕರಾಗಿ ಅಶೋಕ ಕಟ್ಟಿ ಆಯ್ಕೆ
Ashoka Katti was selected as Mahamandal director
ತಾಳಿಕೋಟಿ 09: ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ಅಶೋಕ ಕಟ್ಟಿ ಇವರು ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲೆ ಇದರ ವಿಜಯಪುರ ಮಹಾ ಮಂಡಲದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾಮಂಡಲದ ತೆರವಾದ ಒಂದು ಸ್ಥಾನಕ್ಕೆ (2025-26 ನೇ ಸಾಲಿನ) ಮಾರ್ಚ್ 7ರಂದು ನಡೆದ ಚುನಾವಣೆಯಲ್ಲಿ ಅಶೋಕ ಕಟ್ಟಿ ಇವರು ಅವಿರೋಧವಾಗಿ ಜಿಲ್ಲಾ ಮಹಾಮಂಡಲದ ನಿರ್ದೇಶಕರಾಗಿ ಆಯ್ಕೆಯಾದರು.
ಕೃತಜ್ಞತೆ: ತಮ್ಮನ್ನು ವಿಜಯಪುರ ಜಿಲ್ಲಾ ಮಹಾಮಂಡಲದ ನಿರ್ದೇಶಕರಾಗಿ ಒಮ್ಮತ ಅಭಿಪ್ರಾಯದಿಂದ ಅವಿರೋಧವಾಗಿ ಆಯ್ಕೆ ಮಾಡಿದ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲೆಗಳ ಶಿಕ್ಷಕ ವರ್ಗಕ್ಕೆ ಅಶೋಕ ಕಟ್ಟಿ ಅವರು ಕೃತಜ್ಞತೆಗಳನ್ನು ಸಲ್ಲಿಸಿ, ಅವರ ಆಶೋತ್ತರಗಳಿಗೆ ಸ್ಪಂದಿಸುವಂತೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 