ಶುಲ್ಕ ಹೆಚ್ಚಳ, ಕಾರಣ ಕೇಳಿ ಖಾಸಗಿ ಶಾಲೆಗಳಿಗೆ ನೋಟಿಸ್ ಜಾರಿ
ಬೆಂಗಳೂರು, ಮೇ 21,ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ಹೆಚ್ಚಳ ಮಾಡಬಾರದು ಎಂಬ ಆದೇಶವನ್ನು ಧಿಕ್ಕರಿಸಿರುವುದು ಆಶಿಸ್ತಿನ ಪರಮಾವಧಿಯಾಗಿದೆ ಎಂದು ಸರ್ಕಾರ ಎಚ್ಚರಿಕೆ ನೋಟಿಸ್ ಜಾರಿ ಮಾಡಿದೆ. ಕರೋನ ಮತ್ತು ಲಾಕ್ಡೌನ್ ಕಾರಣ ರಾಜ್ಯದ ಜನತೆ ಬಹಳ ಸಂಕಷ್ಟದಲ್ಲಿ ಇರುವ ಸಮಯದಲ್ಲಿ ಶುಲ್ಕ ಹೆಚ್ಚಳ ಮಾಡಿ ಜನರ ಶೋಷಣೆಗೆ ಯಾವ ಖಾಸಗಿ ಶಾಲೆ ಮುಂದಾಗಬಾರದು ಸರ್ಕಾರ ಬಹಳ ಹಿಂದೆಯೇ ಸುತ್ತೊಲೆ ಹೊರಡಿಸಿದ್ದರೂ ಅದನ್ನು ಖಾಸಗಿ ಶಾಲೆಗಳು ಮಾನ್ಯ ಮಾಡದೆ ಪೋಷಕರ ಸುಲಿಗೆ ಮಾಡ ಹೊರಟಿರುವುದನ್ನು ಸಹಿಸಲಾಗದು ಎಚ್ಚರಿಕೆ ನೀಡಲಾಗಿದೆ. ಈ ಪತ್ರ ತಲುಪಿದ ಮೂರು ದಿನಗಳ ಒಳಗೆ ಲಿಖಿತ ಹೇಳಿಕೆ ಮೂಲಕ ಸೂಕ್ತ ಸಮಾಜಾಯಿಸಿ ಕೊಡಬೇಕು ತಪ್ಪಿದಲ್ಲಿ ಶಾಲೆಗಳ ವಿರುದ್ದ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರಣ ಕೇಳಿ ಖಾಸಗಿ ಶಾಲೆಗಳಿಗೆ ನೋಟಿಸ್ ಜಾರಿಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 