ಸಂಸ್ಕೃತಿ ಸಂಘದಿಂದ ಸಂತ್ರಸ್ತರಿಗೆ ನೆರವು
ಬಾಗಲಕೋಟೆ: ಮೈಸೂರಿನ ಉತ್ತರ ಕನರ್ಾಟಕ ಸಂಸ್ಕೃತಿ ಸಂಘದ ವತಿಯಿಂದ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗಾಗಿ 2 ಲಕ್ಷ ರೂ.ಗಳ ಚೆಕ್ನ್ನು ಸೋಮವಾರ ಜಿಲ್ಲಾಧಿಕಾರಿಗಳಾದ ಆರ್.ರಾಮಚಂದ್ರನ್ ಅವರಿಗೆ ಹಸ್ತಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಸಂಘದ ಅಧ್ಯಕ್ಷ ಪಿ.ವಿ.ಅವರಾದಿ, ಬನಶಂಕರಿ ಗೃಹ ನಿಮರ್ಾಣ ಮಂಡಳಿಯ ಅಧ್ಯಕ್ಷ ಎಚ್.ಬಿ.ತಳವಾರ, ಸದಸ್ಯರಾದ ಎನ್.ವಾಯ್.ಚಿಗರಿ, ವಿ.ಎ.ಪಾಟೀಲ, ಕೆ.ಟಿ.ಯತ್ನಟ್ಟಿ, ಕಾರ್ಯದಶರ್ಿ ಎಸ್.ವಿ.ಶಿವನಾಯ್ಕರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 