ಸಂಸ್ಕೃತಿ ಸಂಘದಿಂದ ಸಂತ್ರಸ್ತರಿಗೆ ನೆರವು
ಬಾಗಲಕೋಟೆ: ಮೈಸೂರಿನ ಉತ್ತರ ಕನರ್ಾಟಕ ಸಂಸ್ಕೃತಿ ಸಂಘದ ವತಿಯಿಂದ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗಾಗಿ 2 ಲಕ್ಷ ರೂ.ಗಳ ಚೆಕ್ನ್ನು ಸೋಮವಾರ ಜಿಲ್ಲಾಧಿಕಾರಿಗಳಾದ ಆರ್.ರಾಮಚಂದ್ರನ್ ಅವರಿಗೆ ಹಸ್ತಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಸಂಘದ ಅಧ್ಯಕ್ಷ ಪಿ.ವಿ.ಅವರಾದಿ, ಬನಶಂಕರಿ ಗೃಹ ನಿಮರ್ಾಣ ಮಂಡಳಿಯ ಅಧ್ಯಕ್ಷ ಎಚ್.ಬಿ.ತಳವಾರ, ಸದಸ್ಯರಾದ ಎನ್.ವಾಯ್.ಚಿಗರಿ, ವಿ.ಎ.ಪಾಟೀಲ, ಕೆ.ಟಿ.ಯತ್ನಟ್ಟಿ, ಕಾರ್ಯದಶರ್ಿ ಎಸ್.ವಿ.ಶಿವನಾಯ್ಕರ ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 