ರಾಜನಾಳ ಕುಟುಂಬದಿಂದ ಸಂತ್ರಸ್ತರಿಗೆ ನೆರವು
ಬಾಗಲಕೋಟೆ: ತಾಲೂಕಿನ ಮಲ್ಲಾಪೂರ ಗ್ರಾಮದ ದಿ.ಪಾರ್ವತೆವ್ವ ರಾಜನಾಳ ಅವರ 9ನೇ ವರ್ಷದ ಪುಣ್ಯಸ್ಮರಣೆ ನಿಮಿತ್ಯ ಅವರ ಮಗನಾದ ಬಸವರಾಜ ರಾಜನಾಳ ಪ್ರವಾಹ ಸಂತ್ರಸ್ತರ ನೆರವಿಗಾಗಿ 6 ಸಾವಿರ ರೂ.ಗಳ ಡಿಡಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಡಿಡಿಯನ್ನು ಅಪರ ಜಿಲ್ಲಾಧಿಕಾರಿ ದುಗರ್ೇಶ ರುದ್ರಾಕ್ಷಿ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾ.ನಿ.ಪ ಅಧ್ಯಕ್ಷ ಮಹೇಶ ಅಂಗಡಿ, ಮಂತ್ರಪ್ಪ ರಾಜನಾಳ, ಶಿವು ರಾಜನಾಳ, ಜಗದೀಶ ಕಂದಗಲ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 