ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಹಾಯಧನ
Assistance from Dharmasthala Dharmadhikari Dr. D. Veerendra Heggade
ಲೋಕದರ್ಶನ ವರದಿ
ಯಮಕನಮರಡಿ 21 : ಹುಕ್ಕೇರಿ ತಾಲೂಕಿನ ಜಿನರಾಲ ಗ್ರಾಮದ ಪಾಂಡುರಂಗ್ ವಿಠ್ಠಲ್ ದೇವಸ್ಥಾನದ ಕಲ್ಯಾಣ್ ಮಂಟಪ ರಚನೆಗಾಗಿ ಸಹಾಯಧನಕ್ಕೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಖ. ವೀರೇಂದ್ರ ಹೆಗ್ಗಡೆಯವರಲ್ಲಿ ಮನವಿ ನೀಡಿದ್ದು ಕಲ್ಯಾಣ ಮಂಟಪ ನಿರ್ಮಾಣಕ್ಕೆ ಪೂಜ್ಯರು 200000 ರೂಪಾಯಿ ಮಂಜೂರು ಮಾಡಿದ್ದು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ ಸಾಲ್ಯಾನ್ ಇವರು ಮಂಜೂರಾತಿ ಪತ್ರ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಶ್ರೀಕಾಂತ್ ನಾಯ್ಕ್,ಮೇಲ್ವಿಚಾರಕ ಹನುಮಂತ್ ಮತ್ತು ದೇವಸ್ಥಾನ ಕಮಿಟಿಯವರು ಹಾಗೂ ಊರಿನ ಗಣ್ಯರು ಸೇವಾಪ್ರತಿನಿಧಿ ಸೀಮಾ ಹಾಜರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 