ಸಂತ್ರಸ್ತರ ನೆರವಿಗೆ ಮಾಜಿ ಸೈನಿಕನಿಂದ ನೆರವು
ಬಾಗಲಕೋಟೆ13: ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಸಂತ್ರಸ್ತ ನೆರವಿಗಾಗಿ ಜಿಲ್ಲೆಯ ವಾಯು ಸೇನೆಯ ಮಾಜಿ ಸೈನಿಕ ಸಂಗನಬಸಪ್ಪ ಕೊರಬು ಅವರು ಒಂದು ತಿಂಗಳದ ಸಂಬಳ 39,552 ರೂ.ಗಳ ಚೆಕ್ನ್ನು ಮುಖ್ಯಂತ್ರಿಗಳ ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಚೆಕ್ನ್ನು ಅಪರ ಜಿಲ್ಲಾಧಿಕಾರಿ ದುಗರ್ೇಶ ರುದ್ರಾಕ್ಷಿ ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 